Saturday, July 25, 2026

BJP leadership crisis

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ – ಬಿ.ಎಲ್. ಸಂತೋಷ್ ವಾರ್ನಿಂಗ್!

ಕರ್ನಾಟಕ ಬಿಜೆಪಿ ಚಿಂತನಾ ಸಭೆಯ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕಠಿಣ ಸಂದೇಶ ನೀಡಿದ್ದಾರೆ. ಪಕ್ಷದ ಆಂತರಿಕ ಭೇದಭಾವ, ನಿರ್ಗತಿಕ ನಾಯಕತ್ವ ಮತ್ತು ಹೋರಾಟದ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರಿಗೆ ಶಿಸ್ತಿನ ಪಾಠ ನೀಡಿ, ಸಂಘಟನೆಯ ಶಕ್ತಿಯನ್ನು ಮರೆತಿದ್ದಾರೆಂದು ಪರೋಕ್ಷವಾಗಿ ಟೀಕೆ...
- Advertisement -spot_img

Latest News

ಬೆಂಗಳೂರಿನಲ್ಲಿ ಮತ್ತೆ ಏರಿಕೆ ಕಂಡ ಬಂಗಾರದ ಬೆಲೆ – ಇಲ್ಲಿದೆ ಇಂದಿನ ಗೋಲ್ಡ್ ರೇಟ್ ವಿವರ!

ನೀವು ಚಿನ್ನ ಖರೀದಿಸಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಿದ್ದರೆ ಇವತ್ತಿನ ಗೋಲ್ಡ್ ರೇಟ್ ಸುದ್ದಿ ಬಗ್ಗೆ ನೀವು ಕಡ್ಡಾಯವಾಗಿ ತಿಳಿದುಕೊಳ್ಳಲೇಬೇಕು. ಕಳೆದ ಎರಡು ದಿನಗಳಿಂದ ಸ್ವಲ್ಪ ಮಟ್ಟಿಗೆ...
- Advertisement -spot_img