Friday, May 16, 2025

BJP means

BJP ಸರ್ಕಾರಕ್ಕೆ ವ್ಯಂಗ್ಯ ಮಾಡಿದ ಶಾಸಕಿ ಹೆಬ್ಬಾಳ್ಕರ್

www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img