Thursday, August 6, 2026

BJP means

BJP ಸರ್ಕಾರಕ್ಕೆ ವ್ಯಂಗ್ಯ ಮಾಡಿದ ಶಾಸಕಿ ಹೆಬ್ಬಾಳ್ಕರ್

www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img