Thursday, August 7, 2025

BJP meeting

BJP : ಪ್ಲೀಸ್.. ಕ್ರಮ ತೆಗೆದುಕೊಳ್ಳಿ.. ಯತ್ನಾಳ್ ವಿರುದ್ಧ ನಡ್ಡಾಗೆ ದೂರು

ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ. ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ...

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...
- Advertisement -spot_img

Latest News

Spiritual: ವರಮಹಾಲಕ್ಷ್ಮಿ ವ್ರತಕ್ಕೆ ಯಾವ ಕಲಶ ಬಳಸಬೇಕು? ಬೇಕಾಗಿರುವ ವಸ್ತುಗಳು ಏನೇನು?

Spiritual: ಪ್ರಸಿದ್ಧ ಆಧ್ಯಾತ್ಮಿಕ ಸಲಹೆಗಾರರು ಮತ್ತು ಜ್ಯೋತಿಷಿಯಾಗಿರುವ ಚಂದಾ ಪಾಂಡೆ ಅಮ್ಮಾಜಿ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳ ಬಗ್ಗೆ ಸಲಹೆ...
- Advertisement -spot_img