ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...
Dehali News : ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯೆ ಮಾತುಕತೆ ನಡೆದಿದೆ.
ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಉಪಸ್ಥಿತರಿದ್ದರು. ಇಷ್ಟೇ ಅಲ್ಲದೆ, ಗೋವಾ...
ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...