Tuesday, August 11, 2026

BJP MLA Akash Vijayavargiya

ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮೋದಿ..!

ನವದೆಹಲಿ: ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕನ ವಿರುದ್ಧ ಪ್ರಧಾನಿ ಮೋದಿ ಸಿಡಿದೆದ್ದಿದ್ದಾರೆ. ಇಂತಹ ಕೃತ್ಯವನ್ನು ಸಹಿಸಲಾಗೋದಿಲ್ಲ. ಇಂತಹವರನ್ನು ಪಕ್ಷದಿಂದ ವಜಾಗೊಳಿಸಬೇಕು ಅಂತ ಹೇಳೋ ಮೂಲಕ ಶಾಸಕನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸೋ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img