Friday, December 26, 2025

bjp MLA Basavaraj Bommayi

ಖಾಸಗಿ ಚಾನಲ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಕರ್ನಾಟಕ ಮೂವೀಸ್ : ಸಿಎಂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಫುಲ್ ಟೆನ್ಶನ್ ನಲ್ಲೇ ಇದ್ರು. ಆದ್ರಿಂದು ಕಲರ್ಸ್ ಕನ್ನಡ ಚಾನಲ್ ಅನುಬಂಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.. ಸಿಎಂ ಯಡಿಯೂರಪ್ಪ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ರು.. ವೇದಿಕೆ ಮುಂಭಾಗ ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಚಂದ್ರು ಸಹ ಕುಳಿತಿದ್ರು.. ಈ ಹಿಂದೆ ಮುಖ್ಯಮಂತ್ರಿ ಚಂದ್ರು...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img