Tuesday, February 10, 2026

bjp MLA Basavaraj Bommayi

ಖಾಸಗಿ ಚಾನಲ್ ಅವಾರ್ಡ್ ಕಾರ್ಯಕ್ರಮದಲ್ಲಿ ಸಿಎಂ ಭಾಗಿ

ಕರ್ನಾಟಕ ಮೂವೀಸ್ : ಸಿಎಂ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದಿನದಿಂದ ಫುಲ್ ಟೆನ್ಶನ್ ನಲ್ಲೇ ಇದ್ರು. ಆದ್ರಿಂದು ಕಲರ್ಸ್ ಕನ್ನಡ ಚಾನಲ್ ಅನುಬಂಧ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.. ಸಿಎಂ ಯಡಿಯೂರಪ್ಪ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ರು.. ವೇದಿಕೆ ಮುಂಭಾಗ ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಚಂದ್ರು ಸಹ ಕುಳಿತಿದ್ರು.. ಈ ಹಿಂದೆ ಮುಖ್ಯಮಂತ್ರಿ ಚಂದ್ರು...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img