Tuesday, February 10, 2026

BJP Mla demand cm Resignation

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img