Monday, March 30, 2026

BJP Mla demand cm Resignation

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img