Friday, August 14, 2026

BJP Mla demand cm Resignation

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img