Friday, September 18, 2026

BJP MLA Eshwarappa

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img