Tuesday, March 17, 2026

BJP MLA Mahesh Tenginkai

ಅನ್ನಭಾಗ್ಯ ವಿಫಲ? ಸರ್ಕಾರಕ್ಕೆ ಟೆಂಗಿನಕಾಯಿ ಕ್ಲಾಸ್!

ಜನವರಿ ತಿಂಗಳ ಅನ್ನಭಾಗ್ಯ ಯೋಜನೆಯ ಅಕ್ಕಿ ನೀಡದಿರುವುದು ಹಾಗೂ ಅಕ್ಕಿಯ ಬದಲು ಹಣವನ್ನೂ ಫಲಾನುಭವಿಗಳ ಖಾತೆಗೆ ಜಮಾ ಮಾಡದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಿನ್ನೆ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ 2025ರ ಜನವರಿ ತಿಂಗಳ ಪಡಿತರ ಹಣ ಫಲಾನುಭವಿಗಳಿಗೆ ಜಮಾ ಆಗದಿರುವ...
- Advertisement -spot_img

Latest News

ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್ ನೀಡಿದ ಖಾಸಗಿ ಬಸ್!

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸತತ ನಾಲ್ಕು ದಿನಗಳ ರಜೆ ಇರುವ ಹಿನ್ನೆಲೆ, ಬೆಂಗಳೂರಿನಿಂದ ತಮ್ಮೂರಿಗೆ ತೆರಳಲು ಯೋಜನೆ ಮಾಡಿರುವ ಪ್ರಯಾಣಿಕರಿಗೆ ಖಾಸಗಿ ಬಸ್...
- Advertisement -spot_img