Wednesday, August 20, 2025

BJP MLA S.R Vishwanath

ಅನಾಮಿಕ ಕ್ರೈಸ್ತನಾ..? ಆರೋಪಕ್ಕೆ ಧರ್ಮ ಪ್ರಮುಖರು ಹೇಳಿದ್ದೇನು..?

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ. ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮಾಸ್ಕ್ ಮ್ಯಾನ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂದು ಪ್ರತಿ ಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದರು. ಇದಕ್ಕೆ ಕೆಂಡಮಂಡಲ ಆಗಿರುವ, ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ವಂದನೀಯ ಫಾ....

ಅನಾಮಿಕ & ಯೂಟ್ಯೂಬರ್ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ?

ಧರ್ಮಸ್ಥಳ ಪ್ರಕರಣ ದಿನಕ್ಕೂಂದು ತಿರುವು ಪಡೆದುಕೊಳ್ಳುತ್ತಿದೆ. ತೀವ್ರ ಕುತೂಹಲ ಕೆರಳಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು BJP ಆರೋಪ ಮಾಡಿದೆ. ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾತನಾಡಿದ ಶಾಸಕ ಎಸ್ಆರ್ ವಿಶ್ವನಾಥ್, ನಾಳೆ ಸದನದಲ್ಲಿ ಸರ್ಕಾರದ ಉತ್ತರವನ್ನು ಎದುರು ನೋಡುತ್ತಿದ್ದೇವೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡೋದನ್ನು ನಾವು ಸಹಿಸಲ್ಲ. ತನಿಖೆ...

ಎಸ್​.ಆರ್​.ವಿಶ್ವನಾಥ್​ ಶೀಘ್ರ ಚೇತರಿಕೆಗೆ ಪೂಜೆ

ಕರೊನಾ ಸೋಂಕಿತರಾಗಿರೋ ಸಿಎಂ ರಾಜಕೀಯ ಕಾರ್ಯದರ್ಶಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಯಲಹಂಕ ತಾಲೂಕು ಕಚೇರಿ ಸಮೀಪದ ಗಣೇಶ ದೇವಸ್ಥಾನದಲ್ಲಿ ಹೋಮ - ಹವನ ನಡೆಸಲಾಯ್ತು. https://www.youtube.com/watch?v=8SR1WiVuhBs ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ವಸಂತ್ ಕುಮಾರ್, ನವೀನ್ ಕುಮಾರ್, ಸ್ಲಂ ಮೋರ್ಚಾ ಅಧ್ಯಕ್ಷ ವೀರಭದ್ರೇಗೌಡ, ಯಲಹಂಕ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಯಣ್ಣ ಸೇರಿದಂತೆ...

ಆಯುರ್ವೇದಿಕ್​ ಔಷಧಿ ಉಚಿತ ವಿತರಣೆ

ಕರೊನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸೋ ಹೋಮಿಯೋಪತಿ ಹಾಗೂ ಆರ್ಯುವೇದಿಕ್​ ಔಷಧಿಗಳನ್ನ ಉಚಿತವಾಗಿ ಹಂಚುವ ಕಾರ್ಯಕ್ರಮವನ್ನ ಯಲಹಂಕ ಉಪನಗರದ ಬಿಬಿಎಂಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. https://www.youtube.com/watch?v=K749dIJpf0Y ಕೇಂದ್ರ ಸರ್ಕಾರದ ಆಯುಷ್​ ಮಂತ್ರಾಲಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​ ಸಾರ್ವಜನಿಕರಿಗೆ ಉಚಿತ ಔಷಧಿ ಹಂಚಿಕೆ ಮಾಡಿದ್ರು. ಇನ್ನು...

‘ಬಿಜೆಪಿ ಸರ್ಕಾರ ರಚನೆಗೆ ಆಷಾಢ ಅಡ್ಡಿ ಇಲ್ಲ- ಹೈಕಮಾಂಡ್ ಸೂಚಿಸಿದ್ರೆ ನಾಳೆಯೇ ರೆಡಿ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಆಷಾಢ ಅಡ್ಡಿಯಾಗಲ್ಲ, ಹೈಕಮಾಂಡ್ ಹೇಳಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧವಿದ್ದೇವೆ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾವು 4 ವರ್ಷ ಸ್ಥಿರವಾದ ಸರ್ಕಾರ ರಚಿಸಬೇಕಾಗಿದೆ. ಇದಕ್ಕಾಗಿ ನಾವು ಕೆಲವೊಂದು ಸ್ಪಷ್ಟನೆ ನೀಡಬೇಕಿಗದೆ. ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯದ...

‘ರಾಮಲಿಂಗಾ ರೆಡ್ಡಿ ಬಂಡೆ ಇದ್ದಹಾಗೆ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಒಂಥರಾ ಬಂಡೆ ಇದ್ದಹಾಗೆ. ಅವರ ನಿರ್ಧಾರ ಬದಲಿಸೋಕೆ ಸಾಧ್ಯವಿಲ್ಲ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾನು ರಾಜಕೀಯದ ಬಗ್ಗೆ ಚರ್ಚೆ ಮಾಡಲು ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿಲ್ಲ. ರೆಡ್ಡಿ ಸಂಘದ ಚುನಾವಣೆಗೆ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img