Tuesday, July 28, 2026

BJP MLA Sunil kumar

ಸಿದ್ದರಾಮಯ್ಯ ಮುಲ್ಲಾ ಆಗಿದ್ರು ಈಗ ಫಾದರ್‌ ಆಗಲು ಹೊರಟಿದ್ದಾರೆ – ಶಾಸಕ ಸುನಿಲ್

ಸಿಎಂ ಸಿದ್ದರಾಮಯ್ಯ ಜಾತಿಗಣತಿ ವಿಚಾರದಲ್ಲಿ ಪೋಪ್ ಆಗಲು ಹೊರಟಿದ್ದಾರೆ. ಮೊದಲು ಮುಲ್ಲಾ ಆಗಿದ್ದರು, ಈಗ ಫಾದರ್ ಆಗಲು ಹೊರಟಿದ್ದಾರೆ. ಕರ್ನಾಟಕದ ಪೋಪ್ ಆಗಲು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಟೀಕಿಸಿದ್ದಾರೆ. ಸಿಎಂ ಕಚೇರಿ ಕ್ರಿಶ್ಚಿಯನ್ ಮಿಷನರಿಗಳ ನೆರಳಲ್ಲಿ ಕೆಲಸ ಮಾಡುತ್ತಿದೆ. 47 ಉಪಜಾತಿ ಪಟ್ಟಿ ಕೈಬಿಡದೆ ಬಂದರೆ ಆಯೋಗಕ್ಕೆ ಜನ ಮುತ್ತಿಗೆ...

ಕರ್ನಾಟಕದಲ್ಲಿ ಬಿ.ವೈ. ವಿಜಯೇಂದ್ರ ಬದಲಾವಣೆ?

ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...

“ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್

Udupi NewsL: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು...
- Advertisement -spot_img

Latest News

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ...
- Advertisement -spot_img