Sunday, March 15, 2026

BJP MLA Sunil Naik

‘ಸೋಮವಾರ ಗೆಲುವು ನಮ್ಮದೇ- ಬಿಎಸ್ವೈ ಸಿಎಂ ಆಗ್ತಾರೆ’- ಬಿಜೆಪಿ ಶಾಸಕರ ವಿಶ್ವಾಸ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸೋಮವಾರ ಮುಹೂರ್ತ ನಿಗದಿಯಾಗಿದ್ದು ಇದರಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಖಚಿತ ಅಂತ ಬಿಜೆಪಿ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ತಂಗಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಬಳಿ ಮಾತನಾಡಿದ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯಕ್, ವಿಧಾಸಭೆಯಲ್ಲಿ ಸೋಮವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ನಮ್ಮದೇ, ಹೀಗಾಗಿ ಮತ್ತೆ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img