Friday, July 17, 2026

BJP MLA Sunil Naik

‘ಸೋಮವಾರ ಗೆಲುವು ನಮ್ಮದೇ- ಬಿಎಸ್ವೈ ಸಿಎಂ ಆಗ್ತಾರೆ’- ಬಿಜೆಪಿ ಶಾಸಕರ ವಿಶ್ವಾಸ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸೋಮವಾರ ಮುಹೂರ್ತ ನಿಗದಿಯಾಗಿದ್ದು ಇದರಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಖಚಿತ ಅಂತ ಬಿಜೆಪಿ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ತಂಗಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಬಳಿ ಮಾತನಾಡಿದ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯಕ್, ವಿಧಾಸಭೆಯಲ್ಲಿ ಸೋಮವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ನಮ್ಮದೇ, ಹೀಗಾಗಿ ಮತ್ತೆ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img