Tuesday, July 28, 2026

BJP MLA Sunil Naik

‘ಸೋಮವಾರ ಗೆಲುವು ನಮ್ಮದೇ- ಬಿಎಸ್ವೈ ಸಿಎಂ ಆಗ್ತಾರೆ’- ಬಿಜೆಪಿ ಶಾಸಕರ ವಿಶ್ವಾಸ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸೋಮವಾರ ಮುಹೂರ್ತ ನಿಗದಿಯಾಗಿದ್ದು ಇದರಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಖಚಿತ ಅಂತ ಬಿಜೆಪಿ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ತಂಗಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಬಳಿ ಮಾತನಾಡಿದ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯಕ್, ವಿಧಾಸಭೆಯಲ್ಲಿ ಸೋಮವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ನಮ್ಮದೇ, ಹೀಗಾಗಿ ಮತ್ತೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img