Sunday, February 16, 2025

bjp mla thippareddy

ಪ್ರಾಕೃತಿಕ ಬೆಳೆನಷ್ಟಕ್ಕೆ ಪರಿಹಾರ, ರಸಗೊಬ್ಬರಕ್ಕೆ ತೊಂದರೆ ಆಗಲ್ಲ

ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.‌ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img