Saturday, July 25, 2026

bjp mla thippareddy

ಪ್ರಾಕೃತಿಕ ಬೆಳೆನಷ್ಟಕ್ಕೆ ಪರಿಹಾರ, ರಸಗೊಬ್ಬರಕ್ಕೆ ತೊಂದರೆ ಆಗಲ್ಲ

ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.‌ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...
- Advertisement -spot_img

Latest News

ಮತದಾರರ ಗಮನಕ್ಕೆ: ವೋಟರ್ ಐಡಿಯಲ್ಲಿ ನಿಮ್ಮ ಹೆಸರು ಕಟ್ ಆಗಿದೆಯೇ? ಹೀಗೆ ಪರಿಶೀಲಿಸಿ!

ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗದಿಂದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಲಕ್ಷಾಂತರ ಜನರ ಮತದಾರರ ಹೆಸರು ರದ್ದಾಗುವ ಭೀತಿ ಎದುರಾಗಿದೆ. ನಿಮ್ಮ ವೋಟರ್ ಐಡಿ...
- Advertisement -spot_img