Thursday, April 23, 2026

BJP Mlas

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...

ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ- ಶಾಸಕ ಅಶೋಕ್ ಹೇಳಿದ್ದೇನು…?

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡಿರೋ ತನ್ನ ಶಾಸಕರನ್ನು ರೆಸಾರ್ಟ್ ವಾಸ್ತವ್ಯದಲ್ಲಿಡೋಕೆ ಸಿದ್ಧವಾಗಿದೆ. ಆದ್ರೆ ಆರ್.ಅಶೋಕ್ ಇದಕ್ಕೆ ಸಮಜಾಯಿಶಿ ಕೊಟ್ಟಿದ್ದು ಮಾತ್ರ ಭಿನ್ನವಾಗಿತ್ತು. ಸದ್ದಿಲ್ಲದೆ ತನ್ನ ಆಟ ಮುಂದುವರಿಸುತ್ತಿರೋ ಬಿಜೆಪಿಗೆ ಇದೀಗ ಆತಂಕ ಶುರುವಾಗಿದೆ. ಬೆಳಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಸಿಎಂ ವಿಶ್ವಾಸಮತ ಯಾಚನೆ ಬಗ್ಗೆ ಖಡಕ್ ಆಗಿ...

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...
- Advertisement -spot_img

Latest News

‘ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ’ದ ಸ್ಥಳಾಂತರ ಪ್ರಕ್ರಿಯೆಗೆ ಅಧಿಕೃತ ಬ್ರೇಕ್: ಕೇಂದ್ರ ಸಚಿವ ಜೋಶಿ ಸಂತಸ

Dharwad News: ಧಾರವಾಡ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಜನತೆಯಲ್ಲಿ ಆತಂಕ ಮೂಡಿಸಿದ್ದ 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ದ ಸ್ಥಳಾಂತರ ಪ್ರಕ್ರಿಯೆಗೆ ಈಗ ಅಧಿಕೃತವಾಗಿ...
- Advertisement -spot_img