Wednesday, August 12, 2026

BJP MLC Kota Srinivas Poojari

ಆಯುಷ್ಮಾನ್​ ವ್ಯಾಪ್ತಿಗೆ ದ.ಕನ್ನಡದ 65 ಆಸ್ಪತ್ರೆ

ಕರೊನಾ ಸಂಖ್ಯೆ ಹೆಚ್ಚಳ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 65 ಆಸ್ಪತ್ರೆಗಳನ್ನ ಆಯುಷ್ಮಾನ್​ ವ್ಯಾಪ್ತಿಗೆ ತರಲಾಗಿದ್ದು ಈ ಮೂಲಕ ಜನರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಅಂತಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. https://www.youtube.com/watch?v=vsgvG0tD27A ಈಗಾಗಲೇ 8 ಮೆಡಿಕಲ್ ಕಾಲೇಜು ಸೇರಿದಂತೆ 9 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್​ ರೋಗಿಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ದಕ್ಷಿಣ ಕನ್ನಡ...

ಯಡಿಯೂರಪ್ಪ ಮೊದಲೇ ಸಿಎಂ ಆಗಬೇಕಿತ್ತು- ಇನ್ನು ಧರ್ಮರಾಯನ ಆಡಳಿತ-

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೊದಲೇ ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಮೈತ್ರಿ ಪಕ್ಷಗಳು ಅವರನ್ನು ಅಧಿಕಾರದಿಂದ ದೂರವಿಟ್ಟಿತ್ತು ಅಂತ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಬಿಜೆಪಿ ಪಾಳಯದಲ್ಲಿ ಹೊಸ ಹುರುಪು ಮೂಡಿದೆ. ದೋಸ್ತಿ ವಿರುದ್ಧ ತಮ್ಮ ಆರೋಪ ಮುಂದುವರಿಸಿರೋ ಬಿಜೆಪಿ ಎಂಎಲ್...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img