Thursday, January 22, 2026

Bjp MP

RSS ಪಥಸಂಚಲನದಲ್ಲಿ ಪಾಲ್ಗೊಂಡ ಪಿಡಿಓ ಅಮಾನತುಗೆ ಕೆಎಸ್‌ಎಟಿ ತಡೆ !

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತು ಮಾಡಲ್ಪಟ್ಟಿದ್ದ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲಬಂಡಾ ಗ್ರಾಮದ ಪಿಡಿಓ ಪ್ರವೀಣ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ ತಾತ್ಕಾಲಿಕ ತಡೆ ಸಿಕ್ಕಿದೆ. ಈ ಮೂಲಕ ರಾಜ್ಯ ಸರ್ಕಾರದ ಆದೇಶಕ್ಕೆ ದೊಡ್ಡ ಹಿನ್ನಡೆ ಉಂಟಾಗಿದೆ. RSS ಶತಮಾನೋತ್ಸವ ಅಂಗವಾಗಿ ಅಕ್ಟೋಬರ್ 12ರಂದು ಲಿಂಗಸುಗೂರಿನಲ್ಲಿ ಪಥಸಂಚಲನ ನಡೆದಿತ್ತು. ಅದರಲ್ಲಿ ಸಂಘದ...

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...

“ಗಾಂಧಿ ಕುಟುಂಬ ನನ್‌ ವಿರುದ್ದ ರಣಾಂಗಣಕ್ಕೆ ಇಳಿಯಲೇ ಇಲ್ಲ”

ನವದೆಹಲಿ : ಕೇಂದ್ರದಲ್ಲಿ ಕಳೆದ ಅವಧಿಯ ಮೋದಿ ಸರ್ಕಾರದಲ್ಲಿ ಸ್ಮೃತಿ ಇರಾನಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ಬಿಜೆಪಿಯ ಮಹಿಳಾ ನಾಯಕಿಯರಲ್ಲಿ ಇರಾನಿ ತಮ್ಮ ಮಾತಿನ ಶೈಲಿಯ ಮೂಲಕ ದೇಶದ ಗಮನ ಸೆಳೆದಿದ್ದರು. ಅಲ್ಲದೆ ವಿಪಕ್ಷಗಳಿಗೂ ಸರಿಯಾದ ರೀತಿಯಲ್ಲಿ ತಿರುಗೇಟು ನೀಡುವ ಮೂಲಕ ಕೇಂದ್ರ ಸರ್ಕಾರದ ಸಮರ್ಥನೆಗಿಳಿಯುತ್ತಿದ್ದರು. ಆದರೆ ಇದೀಗ ಇರಾನಿ ಸಂದರ್ಶನವೊಂದರಲ್ಲಿ ತಮ್ಮ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img