ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಎಲ್.ಟಿ ತಿಮ್ಮಪ್ಪ ಹೆಗಡೆ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...