ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ.
ಎಲ್.ಟಿ ತಿಮ್ಮಪ್ಪ ಹೆಗಡೆ...
Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ.
ವೀರಶೈವ...