Wednesday, August 12, 2026

bjp national president

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

ಯಡಿಯೂರಪ್ಪ ಬಗ್ಗೆ ಅಮಿತ್ ಶಾ ಅಸಡ್ಡೆ ಯಾಕೆ..?

ಕರ್ನಾಟಕ ಟಿವಿ ಸಂಪಾದಕೀಯ : ಯಡಿಯೂರಪ್ಪ ರಾಜಕಾರಣ ಶುರು ಮಾಡಿದಾಗ ಅಮಿತ್ ಶಾ, ನರೇಂದ್ರ ಮೋದಿ ಇನ್ನೂ ರಾಜಕಾರಣದ ಕಡೆ ತಿರುಗಿ ನೋಡಿರಲಿಲ್ಲ.. ಆದ್ರೀಗಾ ಯಡಿಯೂರಪ್ಪಗೆ ರಾಜಕೀಯ ಪಟ್ಟು ಕಲಿಸಿಕೊಡ್ತೀವಿ ಅನ್ನೋ ರೀತಿ ಅಮಿತ್ ಶಾ ವರ್ತನೆ ತೋರ್ತಿದ್ದಾರೆ.. ಮಹಾರಾಷ್ಟ್ರ, ಜಾರ್ಖಂಡ್, ಹರಿಯಾಣದಲ್ಲಿ ಜನ ಪಾಠ ಕಲಿಸಿದ್ರು ಅಮಿತ್ ಶಾ ಇನ್ನೂ ಲೋಕಲ್ ಪಾಲಿಟಿಕ್ಸ್...
- Advertisement -spot_img

Latest News

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...
- Advertisement -spot_img