Saturday, February 14, 2026

bjp national

ಚುನಾವಣೆಗೆ ಬಿಜೆಪಿ ರಂಗ ತಾಲೀಮು: ಏನಿದು ಬಿಜೆಪಿ 50 ಅಜೆಂಡಾ…?

Banglore news: ಇನ್ನೇನು ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕಳಿಗಳು  ಅಖಾಡಕ್ಕೆ ಇಳಿಯಲು ಸಿದ್ಧರಾಗಿದ್ದಾರೆ.ಈ ಬಾರಿ ಹೆಚ್ಚು ಗೆಲುವನ್ನು ಸಾಧಿಸುವ ಉದ್ದೇಶದಿಂದ ರಾಜ್ಯಾದ್ಯಾಂತ ಪ್ರವಾಸ ಕೈಗೊಳ್ಳುವ ತೀರ್ಮಾನದಲ್ಲಿದೆ ಬಿಜೆಪಿ ಪಡೆ.ಅದಕ್ಕಾಗಿಯೇ ವಿಶೇಷ 50 ಅಜೆಂಡಾವನ್ನು ಕೈಗೆತ್ತಿಕೊಂಡಿದ್ದಾರೆ ಬಿಜೆಪಿ ನಾಯಕರು. ಏನಿದು 50 ಅಜೆಂಡಾ..? ಬಜಪಿ  ಪಕ್ಷ ಸದ್ಯ ಅಧಿಕಾರದಲ್ಲಿದೆ. ಆದರೆ ಮುಂದಿನ ಚುನಾವಣೆ ಫಲಿತಾಂಶ ಹೇಳತೀರದ್ದಾಗಿದೆ. ಆದುದರಿಂದ ಬಿಜೆಪಿ ಪಕ್ಷದ...

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಇಂದಿನಿಂದ ರಾಜ್ಯ ಪ್ರವಾಸ

Banglore news: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆಗಸ್ಟ್ 17 ರಂದು ಬುಧವಾರ ಸಂಜೆ 5.40 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆಗಸ್ಟ್ 18 ರಂದು ಬೆಳಿಗ್ಗೆ ಅರಣ್ ಸಿಂಗ್ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img