Saturday, November 15, 2025

#bjp news

ರಾಜ್ಯ ರಾಜಕೀಯಕ್ಕೆ ಹೊಸ ತಿರುವು : ಬಿಜೆಪಿ ಅಧ್ಯಕ್ಷಗಾದಿ ಚರ್ಚೆ ಚುರುಕು

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಚರ್ಚೆ ಮತ್ತೆ ಚುರುಕಾಗಿದೆ. ಚುನಾವಣೆಗೂ ಮುನ್ನ ಈ ವಿಷಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ವಿಜಯೇಂದ್ರ ವಿರುದ್ಧ ಕೆಲವು ಪಕ್ಷದ ನಾಯಕರು ತಮ್ಮ ಅಭಿಪ್ರಾಯವನ್ನು ತಟ್ಟಿಕೊಂಡಿದ್ದರೂ, ಬಿಹಾರ ಫಲಿತಾಂಶ ಬಿಡುಗಡೆಗೊಳ್ಳುತ್ತಿದ್ದಂತೆಯೇ ಅವರು...

ಕಾಂಗ್ರೆಸ್ ಜಾಲಕ್ಕೆ ಬೀಳಬೇಡಿ : BJPಯನ್ನ ಎಚ್ಚರಿಸಿದ್ದೇಕೆ RSS?

ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯ ವಿಚಾರ ಇದೀಗ ತೀವ್ರಗೊಂಡಿರುವ ನಡುವೆ, ಸಂಘದ ಪ್ರಮುಖರು ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪಥಸಂಚಲನ ವಿವಾದದ ಹಿನ್ನೆಲೆಯಲ್ಲಿ ಉದ್ವೇಗದ ಹೇಳಿಕೆ ನೀಡಬೇಡಿ, ಪಥಸಂಚಲನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಸೂಚನೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಯುವಾಗ...

“ಡಿಕೆಶಿ CM ಆಗಲು ಸಿದ್ದರಾಮಯ್ಯ ಬಿಡಲ್ಲ”

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗ್ಲೇ, ಕೇಂದ್ರ ಸಚಿವ ಸಚಿವ ಪ್ರಹ್ಲಾದ್​ ಜೋಶಿ ಬಿಗ್​ ಬಾಂಬ್​ ಸಿಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಸಿಎಂ ಆಗಲು ಬಿಡಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ​ ಮಾತನಾಡಿರುವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನೂ ಸರಿಯಿಲ್ಲ....

ಪ್ರೀತಂಗೌಡ ಸಂಧಾನಕ್ಕೆ ಒಂದಾದ BJP ನಾಯಕರು

2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್‌ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿರುವ ಬಗ್ಗೆ ಅವರು ಸ್ವತಃ ಬಹಿರಂಗವಾಗಿ ಹೇಳಿದ್ದಾರೆ. 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ...

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...

ಸೆಪ್ಟೆಂಬರ್ ಕ್ರಾಂತಿ ಅಂದ್ರೆ ಬಿಜೆಪಿಗೆ ರಾಜಣ್ಣ ಎಂಟ್ರಿ?

ಸೆಪ್ಟೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ ಎನ್ನುತ್ತಿದ್ದ ಕೆ.ಎನ್ ರಾಜಣ್ಣ ಅವ್ರೇ ಸಚಿವ ಸ್ಥಾನದಿಂದ ವಜಾ ಆದರು. ಸಚಿವ ಸ್ಥಾನ ಕಳೆದುಕೊಂಡ್ರು ಅವರು ಆಡಿದ ಮಾತು ಸುಳ್ಳಾಗೋದಿಲ್ಲ ಅನ್ಸುತ್ತೆ. ಸೆಪ್ಟೆಂಬರ್ ತಿಂಗಳು ಶುರುವಾಗುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ಅಲಂಕರಿಸಿದ್ದ ಹಿರಿಯ ನಾಯಕ ಕೆ.ಎನ್....

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...

ಮೈತ್ರಿಯಲ್ಲೇ ಮುಜುಗರ : BSY ಮಾತಿಗೆ BYV ಸೈಲೆಂಟ್?

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್‌ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್‌ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...
- Advertisement -spot_img

Latest News

JDS ನಾಯಕರಿಂದ ನನಗೆ ನೋವಾಗಿದೆ : ಆದ್ರೂ ಪಕ್ಷ ಬಿಡುವ ಮಾತಿಲ್ಲ – GTD

ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು ಪಕ್ಷದ ಒಳಗಿನ ‘ಚಾಡಿಕೋರರು’ ನಾಯಕತ್ವವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಪಕ್ಷದಲ್ಲಿ...
- Advertisement -spot_img