Friday, September 11, 2026

#bjp news

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು' ಮತ್ತು 'ಜಿರಳೆ'ಗಳಿಗೆ ಹೋಲಿಸಿರುವ ಘಟನೆ ಈಗ ದೇಶಾದ್ಯಂತ ದೊಡ್ಡ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ಹೌದು, ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ 'ಸಂಸತ್ ಚಲೊ' ಪ್ರತಿಭಟನೆಯನ್ನು ಟೀಕಿಸುವ ರಭಸದಲ್ಲಿ ಗೋವಾ ಬಿಜೆಪಿ...

ಹಿಂದೂ ಸಂಘಟನೆಗಳ ಭಾಷಣಕ್ಕಷ್ಟೇ ನಿರ್ಬಂಧನಾ?

ರಾಜ್ಯದ ಉದ್ದಗಲಕ್ಕೂ ಹಿಂದೂ ಸಮಾಜೋತ್ಸವ ನಡೆಯುತ್ತಿದೆ. ಈ ವೇಳೆ ಹಿಂದೂ ಸಂಘಟನೆ ಪ್ರಮುಖರ ಭಾಷಣಕ್ಕೆ ಪೊಲೀಸರು ನಿರ್ಬಂಧ ಹೇರುತ್ತಿರುವುದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ವಿಕಾಸ್ ಪುತ್ತೂರ್ ಅವರಿಗೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಷರತ್ತು ಹಾಕಲಾಗಿತ್ತು. ಹಾಗೆಯೇ, ಹಾಸನ ಜಿಲ್ಲೆ ಶ್ರವಣಬೆಳಗೊಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ, ಶರಣ್ ಪಂಪ್‌ವೆಲ್‌ಗೆ...

ಕರ್ನಾಟಕ ಬಿಜೆಪಿಗೆ ಹೊಸ ಅಧ್ಯಕ್ಷ? ವಿಜಯೇಂದ್ರ ಮರು ಆಯ್ಕೆ ಸಾಧ್ಯತೆ!

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ಬೆನ್ನಲ್ಲೇ, ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಈ ವಾರದೊಳಗೆ ಪಕ್ಷದ ವರಿಷ್ಠರು ಈ ಕುತೂಹಲಕ್ಕೆ ಅಂತ್ಯ ಹಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಂದುವರಿಯುತ್ತಾರೋ...

JMM – BJP ಡೀಲ್ ಫಿಕ್ಸ್! ನಡ್ಡಾ ಧಿಡೀರ್ ಭೇಟಿ ಕೊಟ್ಟಿದ್ಯಾಕೆ?

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ವದಂತಿಗಳು ತೀವ್ರವಾಗುತ್ತಿರುವ ಸಮಯದಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಕಸ್ಮಾತ್ ಜಾರ್ಖಂಡ್ ಭೇಟಿಯು ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಹುಟ್ಟಿಸಿದೆ. ಪಕ್ಷದ ವಕ್ತಾರ ಅನಿಲ್ ಬಲೂನಿ ಅವರ ಮಾಹಿತಿ ಪ್ರಕಾರ, ನಡ್ಡಾ ಅವರು ಎರಡು ದಿನಗಳ ಜಾರ್ಖಂಡ್ ಪ್ರವಾಸದ...

ಡೆಲ್ಲಿಯಲ್ಲಿ BJP ಪವರ್‌ಪ್ಲೇ! ಬಿ.ವೈ. ವಿಜಯೇಂದ್ರ OUT?

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಗರಿಗೆದರುತ್ತಿದೆ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕೆಂದು ವರ್ಷದಿಂದ ಒತ್ತಾಯಿಸುತ್ತಿದ್ದ ಭಿನ್ನಮತೀಯರು ಈಗ ಹೊಸ ತಂತ್ರಕ್ಕೆ ತಿರುಗಿದ್ದಾರೆ. ಇವರ ವಾದ—ಅಧ್ಯಕ್ಷರ ಅವಧಿ ಮೂರು ವರ್ಷ. ವಿಜಯೇಂದ್ರ ಈಗಾಗಲೇ ಎರಡು ವರ್ಷ ಪೂರೈಸಿದ್ದಾರೆ. ಇನ್ನೊಂದು ವರ್ಷ ಮುಂದುವರಿಸಿದರೂ ಅಡ್ಡಿಯಿಲ್ಲ. ಆದರೆ 2028ರ ಚುನಾವಣೆಗೆ ಮುನ್ನ ಹೊಸ...

ರಾಜ್ಯ ರಾಜಕೀಯಕ್ಕೆ ಹೊಸ ತಿರುವು : ಬಿಜೆಪಿ ಅಧ್ಯಕ್ಷಗಾದಿ ಚರ್ಚೆ ಚುರುಕು

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಚರ್ಚೆ ಮತ್ತೆ ಚುರುಕಾಗಿದೆ. ಚುನಾವಣೆಗೂ ಮುನ್ನ ಈ ವಿಷಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ವಿಜಯೇಂದ್ರ ವಿರುದ್ಧ ಕೆಲವು ಪಕ್ಷದ ನಾಯಕರು ತಮ್ಮ ಅಭಿಪ್ರಾಯವನ್ನು ತಟ್ಟಿಕೊಂಡಿದ್ದರೂ, ಬಿಹಾರ ಫಲಿತಾಂಶ ಬಿಡುಗಡೆಗೊಳ್ಳುತ್ತಿದ್ದಂತೆಯೇ ಅವರು...

ಕಾಂಗ್ರೆಸ್ ಜಾಲಕ್ಕೆ ಬೀಳಬೇಡಿ : BJPಯನ್ನ ಎಚ್ಚರಿಸಿದ್ದೇಕೆ RSS?

ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿಯ ವಿಚಾರ ಇದೀಗ ತೀವ್ರಗೊಂಡಿರುವ ನಡುವೆ, ಸಂಘದ ಪ್ರಮುಖರು ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪಥಸಂಚಲನ ವಿವಾದದ ಹಿನ್ನೆಲೆಯಲ್ಲಿ ಉದ್ವೇಗದ ಹೇಳಿಕೆ ನೀಡಬೇಡಿ, ಪಥಸಂಚಲನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ ಎಂದು ಸೂಚನೆ ನೀಡಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಯುವಾಗ...

“ಡಿಕೆಶಿ CM ಆಗಲು ಸಿದ್ದರಾಮಯ್ಯ ಬಿಡಲ್ಲ”

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗ್ಲೇ, ಕೇಂದ್ರ ಸಚಿವ ಸಚಿವ ಪ್ರಹ್ಲಾದ್​ ಜೋಶಿ ಬಿಗ್​ ಬಾಂಬ್​ ಸಿಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಸಿಎಂ ಆಗಲು ಬಿಡಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ​ ಮಾತನಾಡಿರುವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಏನೂ ಸರಿಯಿಲ್ಲ....

ಪ್ರೀತಂಗೌಡ ಸಂಧಾನಕ್ಕೆ ಒಂದಾದ BJP ನಾಯಕರು

2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್‌ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...

ಬೆದರಿಕೆ ಒಡ್ಡುವ ಕಿಡಿಗೇಡಿ BJP-RSS ಬೆಂಬಲಿಗರು – ಸಚಿವ ಶರಣಪ್ರಕಾಶ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್‌ಎಸ್‌ಎಸ್‌ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು ಆರೋಪಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಸಂದೇಶಗಳು ಬರುತ್ತಿರುವ ಬಗ್ಗೆ ಅವರು ಸ್ವತಃ ಬಹಿರಂಗವಾಗಿ ಹೇಳಿದ್ದಾರೆ. 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img