Monday, July 27, 2026

#bjp news

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...

ಸೆಪ್ಟೆಂಬರ್ ಕ್ರಾಂತಿ ಅಂದ್ರೆ ಬಿಜೆಪಿಗೆ ರಾಜಣ್ಣ ಎಂಟ್ರಿ?

ಸೆಪ್ಟೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ ಎನ್ನುತ್ತಿದ್ದ ಕೆ.ಎನ್ ರಾಜಣ್ಣ ಅವ್ರೇ ಸಚಿವ ಸ್ಥಾನದಿಂದ ವಜಾ ಆದರು. ಸಚಿವ ಸ್ಥಾನ ಕಳೆದುಕೊಂಡ್ರು ಅವರು ಆಡಿದ ಮಾತು ಸುಳ್ಳಾಗೋದಿಲ್ಲ ಅನ್ಸುತ್ತೆ. ಸೆಪ್ಟೆಂಬರ್ ತಿಂಗಳು ಶುರುವಾಗುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ಅಲಂಕರಿಸಿದ್ದ ಹಿರಿಯ ನಾಯಕ ಕೆ.ಎನ್....

5 ರೀತಿ ‘ನಕಲಿ ವೋಟ್’ – ರಾಗಾ ‘ಆಟಂ ಬಾಂಬ್’ ಡಿಟೇಲ್ಸ್

ಬಿಜೆಪಿ ವಿರುದ್ಧದ ಮತಗಳ್ಳತನ ಆರೋಪಕ್ಕೆ, ಕಾಂಗ್ರೆಸ್‌ ಪಕ್ಷ ದಾಖಲೆಗಳನ್ನು ರಿಲೀಸ್‌ ಮಾಡಿದೆ. ದೆಹಲಿಯಲ್ಲಿ ಸಂಸದ ರಾಹುಲ್‌ ಗಾಂಧಿ, ಸಾಕ್ಷಿ ಸಮೇತ ಪ್ರತೀ ವಿಚಾರವನ್ನೂ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಳೆ ಬೆಂಗಳೂರಿನಲ್ಲಿ ಮತಗಳ್ಳತನ ವಿರುದ್ಧದ ಹೋರಾಟ ನಡೀತಿದ್ದು, ಒಂದು ದಿನಕ್ಕೂ ಮುಂಚೆಯೇ ಸಾಕ್ಷಿ ಬಹಿರಂಗಪಡಿಸಿದ್ದಾರೆ. ರಾಹುಲ್‌ ಪ್ರಕಾರ 5 ರೀತಿಯ ಮತಗಳ್ಳತನ ನಡೆದಿದೆಯಂತೆ. 5 ರೀತಿಯ ಮತಗಳ್ಳತನ 1) ನಕಲಿ ಮತದಾರರು...

ಮೈತ್ರಿಯಲ್ಲೇ ಮುಜುಗರ : BSY ಮಾತಿಗೆ BYV ಸೈಲೆಂಟ್?

ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾಗುತ್ತಿರುವ ಬಿಜೆಪಿ-ಜೆಡಿಎಸ್‌ ದೋಸ್ತಿಗೆ ಒಂದೊಂದೇ ವಿಘ್ನಗಳು ಎದುರಾಗುತ್ತಿವೆ. ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಆಪ್ತ ಎಂ.ರುದ್ರೇಶ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಜುಲೈ 26ರಂದು ಯಶವಂತಪುರದ ಎಂ.ರುದ್ರೇಶ್‌ ಅವರ ನಿವಾಸದಲ್ಲಿ ನಡೆದ ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಮುಂದಿನ...

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಬಹಳಷ್ಟು ನಾಯಕರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ಶ್ರೀರಾಮುಲು, ಭ್ರಷ್ಟಾಚಾರ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧನಿದ್ದೇನೆ, ಮಾಜಿ ಸಚಿವ ಬಿ. ನಾಗೇಂದ್ರ...

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಬಿಹಾರದಲ್ಲಿ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಶಾಕ್!‌ : ವೋಟರ್‌ ಲಿಸ್ಟ್‌ನಿಂದ 35 ಲಕ್ಷ ಹೆಸರುಗಳಿಗೆ ಕೊಕ್!

ನವದೆಹಲಿ : ದೇಶದ ರಾಜಕೀಯದಲ್ಲಿ ಪ್ರಮುಖ ಪಾತ್ರವಹಿಸುವ ಬಿಹಾರದಲ್ಲಿ ಮುಂಬರುವ ಅಕ್ಟೋಬರ್‌ - ನವೆಂಬರ್‌ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಒಟ್ಟು 243 ಸದಸ್ಯ ಬಲದ ವಿಧಾನಸಭೆಯಲ್ಲಿ ಸದ್ಯ ಎನ್‌ಡಿಎ ಬಹುಮತ ಹೊಂದಿದೆ. ಸದ್ಯ ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ಮತ್ತೊಮ್ಮೆ ರಾಜ್ಯದ ಅಧಿಕಾರವನ್ನು ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಸಿದ್ದತೆ...

ಬಿಜಿಪಿಯಿಂದ ಬಿಹಾರ ಚುನಾವಣೆ ಹೈಜಾಕ್​​ಗೆ ಯತ್ನ : ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ

ಒಡಿಶಾ : ದೇಶದಲ್ಲಿ ಮಹಾರಾಷ್ಟ್ರದಂತೆಯೇ, ಬಿಹಾರದ ಚುನಾವಣೆ ಹೈಜಾಕ್ ಮಾಡಲು ಬಿಜೆಪಿಯಿಂದ ಪ್ರಯತ್ನಗಳು ನಡೆಯುತ್ತಿವೆ. ಬಿಜೆಪಿಯವರು ದೇಶಾದ್ಯಂತ ಸಂವಿಧಾನದ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಬಚಾವೋ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿನ ಚುನಾವಣೆಗಳನ್ನು ಹೈಜಾಕ್ ಮಾಡಲು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img