Wednesday, April 29, 2026

#bjp news

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 04/01/2025

1.ಪ್ರಿಯಾಂಕ್ ಖರ್ಗೆ ನಿವಾಸ ಮುತ್ತಿಗೆಗೆ ಯತ್ನ, ಹಲವು ಬಿಜೆಪಿ ನಾಯಕರು ಪೊಲೀಸರ ವಶಕ್ಕೆ! ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ಕಲಬುರಗಿಯ ರಸ್ತೆಯಲ್ಲಿ ಜನಸಾಗರ ಕಂಡುಬಂತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು...

BJP : ಪ್ಲೀಸ್.. ಕ್ರಮ ತೆಗೆದುಕೊಳ್ಳಿ.. ಯತ್ನಾಳ್ ವಿರುದ್ಧ ನಡ್ಡಾಗೆ ದೂರು

ಸರ್ಕಾರಿ ಕಾರ್ಯಕ್ರಮ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ರೆಬೆಲ್ ಟೀಂ ಭೇಟಿಗೆ ನಿರಾಕರಿಸಿದ್ದಾರೆ. ಇದು ಯತ್ನಾಳ್ ತಂಡದ ಆಕ್ರೋಶಕ್ಕೂ ಕಾರಣವಾಗಿದೆ. ಆದರೆ, ರಾಜ್ಯಾಧ್ಯಕ್ಷ ಬಿ.ವೈ.ವಿಜ ಯೇಂದ್ರ ಜತೆಗೆ ಮಾತ್ರ ಗುರುವಾರ ಮಧ್ಯ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಭಿನ್ನಮತ ಚಟುವಟಿಕೆ ವಿರುದ್ಧ ವಿಜಯೇಂದ್ರ ಖಡಕ್ ದೂರು...

TOP NEWS : ಇಂದಿನ ಪ್ರಮುಖ ಸುದ್ದಿಗಳು – 03/01/2025

    1. ದರ ಹೆಚ್ಚಳ ಖಂಡಿಸಿ ಬೀದಿಗಿಳಿದ ಬಿಜೆಪಿಗರು, ಜನರಿಗೆ ಹೂ ಕೊಟ್ಟು ಕ್ಷಮೆಯಾಚನೆ ಹೊಸ ವರ್ಷದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದ್ದು, ಬಿಎಂಟಿಸಿ , ಕೆಎಸ್‌‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ದರ ಹೆಚ್ಚಳ ಮಾಡಿದೆ. ಸರ್ಕಾರ ನಿರ್ಧಾರದ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಟಿಕೆಟ್ ದರ ಹೆಚ್ಚಳ...

BJP: ನಾ ಚಾಡಿಕೋರನಲ್ಲ – ಯತ್ನಾಳ್ ಕಂಪ್ಲಿಯಲ್ಲಿ 2ನೇ ರೌಂಡ್ ಹೋರಾಟ

ನಾವು ಚಾಡಿಕೋರರಲ್ಲ. ಹೈಕಮಾಂಡ್‌ಗೆ ದೂರು ನೀಡುವವರು ನಾವಲ್ಲ' ಅಂತ ಬಿಜೆಪಿಯ ಅತೃಪ್ತ ಬಣದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ ಟಾಂಗ್ ನೀಡಿದ್ದಾರೆ. ಯತ್ನಾಳ್ ಈ ಮಾತನ್ನಾಡೋ ಮೂಲಕ ಪರೋಕ್ಷವಾಗಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ. ಖುದ್ದು ವಿಜಯೇಂದ್ರ ಅವರೇ ಬಂದು ನನ್ನನ್ನು ಮಾತನಾಡಿಸಿದರೂ ಮಾತನಾಡುವುದಿಲ್ಲ ಅಂತ ತೀಕ್ಷ್ಮವಾಗಿ ಹೇಳಿದ್ದಾರೆ. https://youtu.be/QBznUwmH2EM?si=wn1bFkMWOm2ogG5r   ಸುದ್ದಿಗಾರರೊಂದಿಗೆ ಮಾತನಾಡಿ, ಯಾರ ಬಗ್ಗೆಯೂ...

BJP: ರಾಜ್ಯಾಧ್ಯಕ್ಷ ಆಯ್ಕೆಗೆ ಎಲೆಕ್ಷನ್ ಆಂತರಿಕ ಚುನಾವಣೆಯಲ್ಲಿ ಗೆಲ್ಲೋದ್ಯಾರು.?

‘ಪಕ್ಷದ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆ ಅಂತ ನಾನು ಹೇಳುವುದಿಲ್ಲ. ಆದರೆ, ಪ್ರಜಾಪ್ರಭುತ್ವ ನೆಲೆಯಲ್ಲಿ ನಮ್ಮ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ದೇಶದಾದ್ಯಂತ ಜಾರಿಯಲ್ಲಿದೆ’ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪಕ್ಷದ ಬೂತ್‌ ಹಂತದ ಚುನಾವಣೆಗಳು ಈಗಾಗಲೇ ಪೂರ್ಣಗೊಂಡಿದೆ. ಮಂಡಲ ಹಂತದ ಚುನಾವಣೆಗಳು ನಡೆಯುತ್ತಿವೆ. ಆ ಬಳಿಕ ಜಿಲ್ಲಾ...

TOP NEWS : ಇಂದಿನ ಪ್ರಮುಖ ಸುದ್ದಿಗಳು – 02/01/2025

1. ಕರ್ನಾಟಕ ಜನತೆಗೆ ಬಿಗ್ ಶಾಕ್,ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ ಶಕ್ತಿ ಯೋಜನೆ, ಡೀಸೆಲ್‌ ದರ ಏರಿಕೆ ಸೇರಿದಂತೆ ಇತ್ಯಾದಿ ಕಾರಣಗಳಿಂದ ಸರ್ಕಾರ ನಷ್ಟಕ್ಕೆ ಸಿಲುಕಿದೆ. ಹೀಗಾಗಿ ಅನಿವಾರ್ಯವಾಗಿ ಬಸ್‌ ಟಿಕೆಟ್‌ ದರವನ್ನು 15% ಏರಿಕೆ ಮಾಡಿದೆ.ಬಿಎಂಟಿಸಿ ಬಸ್ ದರ ಏರಿಕೆಯಾಗಿ 10 ವರ್ಷ ಆಗಿದ್ದರೆ ಕೆಎಸ್‌ಆರ್‌ಟಿಸಿ ದರ ಏರಿಕೆಯಾಗಿ 5 ವರ್ಷವಾಗಿದೆ....

Guwahati: ಕಾಂಗ್ರೆಸ್ ಪಾಪದಿಂದ ಪ್ರಕ್ಷುಬ್ಧ ಮಣಿಪುರ ಸಿಎಂ ಮಾತಿನ ಮರ್ಮ

ಕಾಂಗ್ರೆಸ್‌ ಟೀಕೆಗಳಿಗೆ ತಿರುಗೇಟು ನೀಡಿರುವ ಮಣಿಪುರ ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌, ಕಾಂಗ್ರೆಸ್‌ ನೇತೃತ್ವದ ಸರ್ಕಾರಗಳ ಈ ಹಿಂದಿನ ಪಾಪಗಳಿಂದಾಗಿ ಮಣಿಪುರ ಇಂದು ಪ್ರಕ್ಷುಬ್ಧ ಸ್ಥಿತಿಯಲ್ಲಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಮೈತೇಯಿ-ಕುಕಿ ಸಂಘರ್ಷಕ್ಕೆ ಕ್ಷಮೆಯಾಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ ಎಂಬ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರ ಪ್ರಶ್ನೆಗೆ...

BENGALURU: ಪೋಸ್ಟರ್ ಅಂಟಿಸಿ ಸೌಂದರ್ಯಕ್ಕೆ ಧಕ್ಕೆ CT ರವಿ & ಛಲವಾದಿ ವಿರುದ್ಧ FIR

ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿಯ 13 ಮುಖಂಡರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ಸದಸ್ಯರಾದ ಸಿ.ಟಿ.ರವಿ, ಎನ್‌.ರವಿಕುಮಾರ್, ಮುಖಂಡರಾದ ಉಮೇಶ್‌ ಶೆಟ್ಟಿ, ಶಿವಕುಮಾರ್‌, ಹರ್ಷ ಹೆಗ್ಡೆ, ವೆಂಕಟ್‌, ಕರುಣಾಕರ್‌, ನಾಗೇಶ್‌, ಪ್ರಶಾಂತ್‌,...

BJP :ವಿಜಯೇಂದ್ರಗೆ ಶಾ ಸಪೋರ್ಟ್..? ದಿಢೀರ್ ದೆಹಲಿ ಭೇಟಿ ರಹಸ್ಯ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಭಿನ್ನಮತೀಯ ನಾಯಕರು ನಡೆಸುತ್ತಿರುವ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಶಾ ಅವರಲ್ಲಿ ವಿಜಯೇಂದ್ರ ಮನವಿ ಮಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷವಾದ್ದರಿಂದ ತಾವು ಮಾಡಿದ ಕೆಲಸಗಳ ಬಗ್ಗೆ ಈ ವೇಳೆ ಅಮಿತ್...
- Advertisement -spot_img

Latest News

ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 3 ಮಕ್ಕಳು ಸೇರಿ 8 ಮಂದಿ ಸಾವು!

ರಾಜ್ಯದಲ್ಲಿ ವರುಣನ ಆರ್ಭಟ ಆರಂಭವಾಗಿರುವ ನಡುವೆ ಬೆಂಗಳೂರಿನಲ್ಲಿ ಭೀಕರ ದುರ್ಘಟನೆ ಸಂಭವಿಸಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು 3 ಮಕ್ಕಳು ಸೇರಿದಂತೆ 8 ಮಂದಿ...
- Advertisement -spot_img