Saturday, November 15, 2025

#bjp news

Gautami Tadimalla : ಬಿಜೆಪಿಗೆ ನಟಿ ಗುಡ್ ಬೈ..! : ಬಿಜೆಪಿ ಮೇಲೆ ಗಂಭೀರ ಆರೋಪ ಮಾಡಿದ ನಟಿ

National News : ನಟಿ ಹಾಗು ರಾಜಕೀ ಯ ನಾಯಕಿ ಇದೀಗ ಬಿಜೆಪಿ ಗೆ ಗುಡ್ ಬೈ ಹೇಳಿದ್ದಾರೆ. ನನಗೆ ದ್ರೋಹ ಎಸಗಿದ ವ್ಯಕ್ತಿಗೆ ಬಿಜೆಪಿ ಪಕ್ಷ ಸಹಾಯ ಮಾಡುತ್ತಿದೆ ಎಂಬಂತಹ ಗಂಭೀರ ಆರೋಪವನ್ನು ಕೂಡಾ ನಟಿ ಮಾಡುತ್ತಿದ್ದಾರೆ….. ತನಗೆ ದ್ರೋಹ ಬಗೆದ ಮತ್ತು ಮೋಸ ಮಾಡಿದ ವ್ಯಕ್ತಿಗೆ ಪಕ್ಷದ ಮುಖಂಡರು ಸಹಾಯ ಮಾಡುತ್ತಿದ್ದಾರೆ ಎಂದು...

T Raja Singh : ಬಿಜೆಪಿ ಶಾಸಕನಿಗೆ ಡಬಲ್ ಖುಷಿ..! ಅಮಾನತು ಹಿಂಪಡೆದ ಹೈಕಮಾಂಡ್

National News : ಹಲವ ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಶಾಸಕನಿಗೆ ಇದೀಗ ಡಬಲ್ ಡಬಲ್ ಖುಷಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೇಯಿಂದಲೇ ಸದ್ದು ಮಾಡುತ್ತಿದ್ದ ಶಾಸಕನಿಗೆ ನೀಡಿದ್ದ ಅಮಾನತು ಹಿಂಪಡೆಯಲಾಗಿದೆ. ಹಲವು ವರ್ಷಗಳಿಂದ ಹೈಕಮಾಂಡ್ ನಿರ್ಧಾರಕ್ಕಾಗಿ ಕಾದು ಕುಳಿತಿದ್ದ ಗೋಶಾಮಹಲ್ ಶಾಸಕ ರಾಜಾಸಿಂಗ್ ಗೆ ಸಂತಸದ ಸುದ್ದಿ ಸಿಕ್ಕಿದೆ. ವಿವಾದಾತ್ಮಕ ಹೇಳಿಕೆಗಳಿಗಾಗಿ ಈ ಹಿಂದೆ...

Mukyamantri chandru: ಬಿಬಿಎಂಪಿ ಕಚೇರಿ ಅಗ್ನಿ ಅವಘಡ ಆಕಸ್ಮಿಕವಲ್ಲ, ಅನುಮಾನಸ್ಪದವಾಗಿದೆ:

ಬೆಂಗಳೂರು: ಹಿಂದೆಯೂ ಕೂಡ ಮೂರ್ನಾಲ್ಕು ಬಾರಿ ಬಿಬಿಎಂಪಿಯಲ್ಲಿ ಬೆಂಕಿ ಅವಘಡಗಳು ಸಂಭವಿಸಿವೆ. ಹಾಗಾಗಿ ಈ ಘಟನೆಗಳು ಆಕಸ್ಮಿಕ ಎಂಬುದಕ್ಕಿಂತ ಅನುಮಾನಸ್ಪದವಾಗಿವೆ. ಹಿಂದಿನದ್ದು ಸೇರಿ ಸಮಗ್ರ ತನಿಖೆಯಾಗಬೇಕು. ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ. ಅಗ್ನಿ ಅನಾಹುತದಲ್ಲಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಶನಿವಾರ ಮುಖ್ಯಮಂತ್ರಿ ಚಂದ್ರು...

CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.    ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ...

Bjp : ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಿಜೆಪಿ

Political News :ಬಿಜೆಪಿ ನಾಯಕರು ಸದನದ ಬಾವಿಗಿಳಿದು ವಿಧೇಯಕ  ಪತ್ರ ಹಾಗು ಬಿಲ್  ಗಳನ್ನು  ಹರಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಸಾಕಿದ್ದರು. ಈ  ಕಾರಣದಿಂದ ಬಿಜೆಪಿ ನಾಯಕರ  10 ಹೆಸರುಗಳನ್ನು ನಮೂದಿಸಿ ಸ್ಪೀಕರ್ ಯು.ಟಿ ಖಾದರ್ ಅವರು ಅಮಾನತು ಮಾಡಿ  ಆದೇಶ ಹೊರಡಿಸಿದ್ದರು. ಈ ಕಾರಣದಿಂದ ಜುಲೈ 20 ಗುರುವಾರ ಬಿಜೆಪಿ  ನಾಯಕರು ವಿಧಾನಸೌಧದ ಗಾಂಧಿ...
- Advertisement -spot_img

Latest News

ಬಿಹಾರ ಎಫೆಕ್ಟ್- JDS ಫುಲ್ ಆಕ್ಟೀವ್! ಬಿಹಾರದ ಮೈತ್ರಿ ಕರ್ನಾಟಕದಲ್ಲೂ ಪ್ರಯೋಗ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ನಂತರ ಅದರ ರಾಜಕೀಯ ಕಂಪನಗಳು ಈಗ ಕರ್ನಾಟಕಕ್ಕೂ ತಲುಪಿವೆ. ಬಿಹಾರ ರಿಸಲ್ಟ್ ಪ್ರಾದೇಶಿಕ ಪಕ್ಷಗಳಿಗೆ ಬೂಸ್ಟ್...
- Advertisement -spot_img