ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ. ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...