Wednesday, June 17, 2026

BJP office inauguration

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ.  ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img