Friday, August 28, 2026

bjp office karnataka

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img