Wednesday, February 12, 2025

bjp office

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

ಬಿಜೆಪಿ ವಿರುದ್ಧ ಬೀದಿಗಿಳಿದ ಮಹಿಳಾ ಕಾಂಗ್ರೆಸ್

ಕರ್ನಾಟಕ ಟಿವಿ : ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು.. ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ...
- Advertisement -spot_img

Latest News

Health Tips: ರಾತ್ರಿ ಹೊತ್ತು ಇಂಥ ಆಹಾರಗಳನ್ನು ಸೇವಿಸಬೇಡಿ, ಆರೋಗ್ಯ ಇಲ್ಲದಿದ್ದರೆ ಸಮಸ್ಯೆ ಗ್ಯಾರಂಟಿ

Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ...
- Advertisement -spot_img