Tuesday, August 25, 2026

BJP Overnight Dharna

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img