Tuesday, April 22, 2025

Bjp Party

ನಮಗೆ ಹೆಚ್ಚುವರಿಯಾಗಿ ಮೂವತ್ತೆರಡು ಮತಗಳಿವೆ: ಸಿ.ಟಿ ರವಿ ಹೇಳಿಕೆ.

ಬಿಜೆಪಿ ಯಿಂದ ರಾಜ್ಯಸಭಾ ಚುನಾವಣೆಯ ಮೂರನೇ ಅಭ್ಯರ್ಥಿ ಆಯ್ಕೆ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ಬಳಿ ಮೂವತ್ತೆರಡು ಮತಗಳಿವೆ. ನಮ್ಮವರು ಬರ್ಬೋದು ಬರದೆ ಇರಬಹುದು,ವಿರೋಧಿಗಳು ಮಾತು ಕೊಟ್ಟಂತೆ ನಡ್ಕೊಂಡ್ರೆ ನಾವು ಗೆಲ್ತೀವಿ, ಚುನಾವಣೆಯಲ್ಲಿ ತಂತ್ರ,ರಣತಂತ್ರ ಇದ್ದೇ ಇರುತ್ತೆ,ಅಡ್ಡ ಮತ ಯಾರು ಹಾಕಿದ್ದಾರೆ ಎಂತ ಚುನಾವಣೆಯಲ್ಲಿ ಮುಗಿದ ಮೇಲೆ ಗೊತ್ತಾಗುತ್ತೆ ಎಂದು ಬಿಜೆಪಿತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ...

Uttarakhand : ಬಿಪಿನ್ ರಾವತ್ ಸಹೋದರ ಬಿಜೆಪಿಗೆ ಸೇರ್ಪಡೆ..!

ಉತ್ತರಖಂಡ್ : ವಿಧಾನಸಭೆ ಚುನಾವಣೆಗೂ ಮುನ್ನವೇ ಜನರಲ್ ಬಿಪಿನ್ ರಾವತ್ ಸಹೋದರ(Brother of Rawat) ಬಿಜೆಪಿ ಪಕ್ಷಕ್ಕೆ(BJP party)ಸೇರ್ಪಡೆಯಾಗಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಚುನಾವಣೆ ದಿನಾಂಕವನ್ನು ನಿಗದಿ ಮಾಡಿದ್ದು, ಉತ್ತರಖಂಡ್ (Uttarakhand)70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ(Central Election Commission)ಸಿದ್ಧತೆ ನಡೆಸಿದೆ. ಇತ್ತೀಚೆಗೆ ಸೇನಾ ಹೆಲಿಕಾಪ್ಟರ್ ಅಪಘಾತ(Military...

BJP ಪಕ್ಷಕ್ಕೆ ಸೇರ್ಪಡೆಯಾದ ಅಪರ್ಣಾ ಯಾದವ್..!

ಉತ್ತರ ಪ್ರದೇಶ : ಸಮಾಜವಾದಿ ಪಕ್ಷ(Socialist Party)ದ ವರಿಷ್ಠ ಆಗಿರುವ ಮುಲಾಯಂ ಸಿಂಗ್ ಯಾದವ್(Mulayam Singh Yadav) ಅವರ ಕಿರಿಯ ಸೊಸೆ ಅಪರ್ಣಾ ಯಾದವ್(Aparna Yadav) ಬಿಜೆಪಿ ಪಕ್ಷ(BJP party)ಕ್ಕೆ ಸೇರ್ಪಡೆಯಾಗಿದ್ದಾರೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ(Uttar Pradesh Assembly Elections)ಯ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಹೇಳು ಅಂತ ನಡೆಯಲಿದ್ದು ಈ...
- Advertisement -spot_img

Latest News

 ಜಾತಿ ಗಣತಿಯಿಂದ ಸಿದ್ದರಾಮಯ್ಯ ರಾಜ್ಯಕ್ಕೆ ಕೊಳ್ಳಿ ಇಡ್ತಿದ್ದಾರೆ : ವಿಜಯೇಂದ್ರ ವಾಗ್ದಾಳಿ 

ಬೆಂಗಳೂರು : ರಾಜ್ಯದಲಿ ವೀರಶೈವ ಹಾಗೂ ಲಿಂಗಾಯತರ ನಡುವೆ ಜಗಳ ಹಚ್ಚಿದ ಸಿದ್ದರಾಮಯ್ಯ ಈಗ ಅದರ ಬಗ್ಗೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಜಾತಿ ಗಣತಿ ವರದಿಯ...
- Advertisement -spot_img