ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ.
ಅದರoತೆ ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...
News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...