ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ.
ಸದ್ಯ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...