Tuesday, January 20, 2026

BJP Presidnent

ರೆಡ್ಡಿ – ರಾಮುಲು ಮೇಲೆ ಸೋಮಣ್ಣ ಕೋಪವೇಕೆ? 

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್‌ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ. ಸದ್ಯ...
- Advertisement -spot_img

Latest News

ಹುಟ್ಟೂರಿಗೆ ಆಗಮಿಸಿದ ಗಿಲ್ಲಿಗೆ ಭರ್ಜರಿ ಸ್ವಾಗತ: 2 ಕ್ರೇನ್ ಮೂಲಕ ಹೂವಿನ ಹಾರ ಹಾಕಿದ ಅಭಿಮಾನಿಗಳು

Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ. ಇದೀಗ...
- Advertisement -spot_img