Sunday, August 30, 2026

bjp protest

ವಾಲ್ಮೀಕಿ ನಿಗಮದ ಹಗರಣ- ವಿಜಯೇಂದ್ರ ನೇತೃತ್ವದಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ‌ ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಲಾಯಿತು. ನಗರದ ಒನಕೆ ಓಬವ್ವ ಸರ್ಕಲ್​ನಲ್ಲಿ ಸೇರಿದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಬಿಜಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ...

ಓ.. ಇದು ತೂತು ಸರ್ಕಾರ, ತೆರಿಗೆ ದುಡ್ಡು ಟಕಾಟಕ್ ಆಗಿ ರಾಹುಲ್ಲಾಗೆ ಹೋಗ್ತಿದೆ: ಸಿ.ಟಿ.ರವಿ ವಾಗ್ದಾಳಿ

Political News: ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ನಡೆಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನೀತಿಗೆಟ್ಟ ಸರ್ಕಾರಕ್ಕೆ ಧಿಕ್ಕಾರ. ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ. ಬೆಲೆ ಏರಿಕೆ ಮಾಡಿದ ಸರ್ಕಾರಕ್ಕೆ ಧಿಕ್ಕಾರ. ಕಾಂಗ್ರೆಸ್ ತೊಲಗಿಸಿ, ಕರ್ನಾಟಕ ಉಳಿಸಿ. ಜನವಿರೋಧಿ ಸರ್ಕಾರಕ್ಕೆ ಧಿಕ್ಕಾರ. ಬಿತ್ತನೆ ಬೀಜ ಬೆಲೆ...

ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಜೆಪಿ ಪ್ರತಿಭಟನೆ; 90% ಸರ್ಕಾರ..!

ಕೋಲಾರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದ್ದು ಈಗಾಗಲೆ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯದ ಜನ ತಿರುಗಿ ಬಿದ್ದಿದ್ದಾರೆ. ಈ ಸರ್ಕಾರ ಜನವಿರೋದಿ ಮತ್ತು ರೈತ ವಿರೋದಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೊಸ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು...

BJP Protest; ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಬೃಹತ್ ಪ್ರತಿಭಟನೆ..!

ಚಿತ್ರದುರ್ಗ : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ...

BJP Protest :ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ..!

ಧಾರವಾಡ :ರಾಜ್ಯದ ಲ್ಲಿನ ಆಡಳಿತಾರೂಢ ಕಾಂಗ್ರೆಸ್ ‌ಸರಕಾರ ರೈತ ‌ಮತ್ತು‌‌ ಜನವಿರೋಧಿ‌ ಅನುಸರಿಸುತ್ತಿದೆ ಎಂದು ಆರೋಪಿಸಿ ಧಾರವಾಡ-71 ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕಡಪಾ ಮೈದಾನದಿಂದ ಪಾದಯಾತ್ರೆ ಮೂಲಕ...

BJP Protest: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ. ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಭೂ ಸಿರಿ ಯೋಜನೆ ಕೈಬಿಟ್ಟಿದ್ದಕ್ಕಾಗಿ ನಗರದ ಡಿಸಿ ಕಛೇರಿ ಮುಂದೆ  ಬಿಜೆಪಿ ಮುಖಂಡರು ಪ್ರತಿಭಟನೆ ಕೈಗೊಂಡರು. ಪ್ರತಿಭಟನೆಯಲ್ಲಿ ಸಾಕಷ್ಟು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು ನಂತರ ಸಿದ್ದರಾಮಯ್ಯನವರ ಭಾವಚಿತ್ರವಿರುವ ಪೋಸ್ಟರ್...

S.Muniswamy: ಕಾಂಗ್ರೆಸ್ ಪಕ್ಷ ದೇಶ ವಿರೋಧಿ  ಚಟುವಟಿಕೆ ಮಾಡುವವರ ಪರ ನಿಂತಿದೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್  ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ...

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

ಹಾಸನ : ಉಡುಪಿ ಶಾಲೆಯಲ್ಲಿ ವಿಡಿಯೋ ರೆಕಾರ್ಡ್ ವಿಚಾರವಾಗಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅವರಿಗೇನು ಕೆಲಸ, ಅಂತಹದ್ದನ್ನೆ ಹುಡುಕಿಕೊಂಡು ಮಾಡಬೇಕು, ಬೇರೆ ಏನಾದ್ರು ಕೆಲಸ ಇದೆಯಾ? ನಮಗೆ ಅಭಿವೃದ್ಧಿ ಕಡೆ ಗಮನಹರಿಸುವ ಚಿಂತನೆ ಇದೆ  , ಅವರಿಗೇನು ಚಿಂತನೆ ಇಲ್ಲವಲ್ಲ, ಅವರಿಗೆ ರಾಜಕಾರಣದ ಕಡೆ ಚಿಂತನೆ...

BJP Protest: ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಘಟಕದಿಂದ ಪ್ರತಿಭಟನೆ

ಉಡುಪಿ:ನಗರದ ಖಾಸಗಿ ಕಾಲೇಜಿನಲ್ಲಿ  ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು  ಕೈಗೊಳ್ಳುತ್ತಿರುವ ಹೊತ್ತಿನಲ್ಲಿ ಉಡುಪಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಮುಂದೆ ಪ್ರತಿಭಟನೆಯನ್ನು ಕೈಗೊಂಡರು. ರಾಜ್ಯದಲ್ಲಿ ಈಗ ಆಡಳಿತ ಸರ್ಕಾರ ಹಿಂದುತ್ವವನ್ನು ವಿರೋಧಿಸುತ್ತಿದೆ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಮಹಿಳೆಯರನ್ನುಕಡೆಗಣಿಸುತ್ತಿರುವ ಸರ್ಕಾರ ಎಂದು ಪ್ರತಿಭಟನೆಯನ್ನು ಕೈಗೊಂಡು...

DK Shivakumar ವಿಧಾನಸೌಧದ ಆವರಣದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

Political news: ಬಿಜೆಪಿ ಶಾಸಕರು ಹತಾಶೆಯಿಂದ ದಲಿತ ಸ್ಪೀಕರ್ ಮೇಲೆ ಗೂಂಡಾ ವರ್ತನೆ ತೋರಿದ್ದಾರೆ. ಅವರು ಪ್ರತಿಭಟನೆ ಮಾಡಲಿ, ನಮ್ಮ ತಪ್ಪು ಕಂಡುಹಿಡಿದು ಪ್ರಶ್ನಿಸಲಿ. ದೆಹಲಿ ನಾಯಕರು ತಮ್ಮ ಫೋಟೋ ನೋಡಲಿ, ಎಂದು ಅವರಲ್ಲೇ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ನಾಯಕರು ಮಹಾಭಾರತದ ನಾಟಕ ತೋರಿಸುತ್ತಿದ್ದು,  ತೋರಿಸಲಿ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ. ನಾವು ನಮ್ಮ...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img