Sunday, August 30, 2026

bjp protest

ಐದು ಗ್ಯಾರಂಟಿ ಜಾರಿಗೆ ತರಲು ಒತ್ತಾಯಿಸಿ ಪ್ರತಿಭಟನೆ-ಯಾರ ನೇತೃತ್ವದಲ್ಲಿ ?

ರಾರಕೀಯ ಸುದ್ದಿ: ನಿನ್ನೆಯಿಂದ ಅಧಿವೇಶನ ಶುರುವಾಗಿದ್ದು ಇಂದು ಕೂಡ ಮುಂದುವರಿಯಲಿದೆ. ಆದರೆ ನಿನ್ನೆ ವಿರೋಧ ಪಕ್ಷದ ನಾಯಕರು ಇಲ್ಲದೆ ಸದನ ಪೂರ್ಣಗೊಂಡಿತು. ಆದರೆ ಇಂದು ನಡೆಯುವ ಸದನದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಹೊಡಿಸಿದ್ದು ಕೆಲವನ್ನು ಮಾತ್ರ ಜಾರಿಗೆ ತಂದಿದ್ದಾರೆ. ಆದರೆ ಇನ್ನು ಉಳಿದ ಗ್ಯಾರಂಟಿಗಳನ್ನು ಜಾರಿಗೆ ತರಲು ವಿಳಂಬ ಮಾಡುತ್ತಿದ್ದು ಇದನ್ನು...

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ಗೋ ಬ್ಯಾಕ್ ಕುಮಾರಸ್ವಾಮಿ, ಶಿವಕುಮಾರ್- ಹೋಟೆಲ್ ಮುಂದೆ ಪ್ರತಿಭಟನೆ..!

ಮುಂಬೈ : ರಾಜೀನಾಮೆ ನೀಡಿರುವ ಶಾಸಕರನ್ನ ಕರೆತರಲು ಡಿಕೆ ಶಿವಕುಮಾರ್ ಟೀಂ ಮುಂಬೈ ಗೆ ಬರ್ತಿದ್ದಂತೆ ಪ್ರತಿಭಟನೆ ಶುರುವಾಗಿದೆ. ಹೋಟೆಲ್ ಮುಂಭಾಗ ಗೋ ಬ್ಯಾಕ್ ಕುಮಾರಸ್ವಾಮಿ.. ನಾರಾಯಣಗೌಡ ಜಿಂದಾಬಾದ್ ಅಂತ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಲಾಗ್ತಿದೆ. ಶಾಸಕರು ನಾವು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಹೇಳಿದ್ರು ಡಿಕೆಶಿ ಮಾತ್ರ ತಮ್ಮ ಪ್ರಯತ್ನ ನಿಲ್ಲಿಸ್ತಿಲ್ಲ.  ನಡುವೆ ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ಮಾಡ್ತಿರೋರು...
- Advertisement -spot_img

Latest News

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ....
- Advertisement -spot_img