Wednesday, January 21, 2026

BJP slams Revanth Reddy

ಪಾಕ್‌ ಎಷ್ಟು ರಫೆಲ್‌ ಯುದ್ಧ ವಿಮಾನಗಳನ್ನ ಹೊಡೆದುರುಳಿಸಿದೆ ಹೇಳಿ..? : ಪ್ರಧಾನಿ ಮೋದಿ ಪ್ರಶ್ನಿಸಿ ರೇವಂತ್‌ ರೆಡ್ಡಿ ಹೊಸ ವಿವಾದ..

ಹೈದ್ರಾಬಾದ್‌ : ಭಾರತದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಸೇನೆ ಎಷ್ಟು ರಫೇಲ್ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬುದನ್ನು ಪ್ರಧಾನಿ ನರೇಂದ್ರಮೋದಿ 140 ಕೋಟಿ ಭಾರತೀಯರಿಗೆ ತಿಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಒತ್ತಾಯಿಸಿದ್ದು, ಇದೀಗ ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬಲೂಚಿಸ್ತಾನ್‌ ಬೇರ್ಪಡಿಸೋಕೆ ನೀವು ವಿಫಲರಾಗಿದ್ದೀರಿ.. ಹೈದ್ರಾಬಾದ್‌ನಲ್ಲಿ ಜೈ ಹಿಂದ್ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ,...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img