Monday, August 24, 2026

BJP State president BS Yediyurappa

‘ಸೋಮವಾರ ಗೆಲುವು ನಮ್ಮದೇ- ಬಿಎಸ್ವೈ ಸಿಎಂ ಆಗ್ತಾರೆ’- ಬಿಜೆಪಿ ಶಾಸಕರ ವಿಶ್ವಾಸ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸೋಮವಾರ ಮುಹೂರ್ತ ನಿಗದಿಯಾಗಿದ್ದು ಇದರಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಖಚಿತ ಅಂತ ಬಿಜೆಪಿ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ತಂಗಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಬಳಿ ಮಾತನಾಡಿದ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯಕ್, ವಿಧಾಸಭೆಯಲ್ಲಿ ಸೋಮವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ನಮ್ಮದೇ, ಹೀಗಾಗಿ ಮತ್ತೆ...

ಕುಂಟುನೆಪ ಸಿಎಂ ಹೇಳಿ ಗ್ರಾಮವಾಸ್ತವ್ಯ ತಪ್ಪಿಸಿಕೊಂಡಿದ್ದಾರೆ- ಬಿಎಸ್ವೈ ಕೆಂಡಾಮಂಡಲ

ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img