Monday, August 24, 2026

BJP State president Yediyurappa

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವರುಗಳ ಸಾಮೂಹಿಕ ರಾಜೀನಾಮೆ ಪಡೆಯೋ ಮೂಲಕ ಸಚಿವ ಸಂಪುಟ ಪುನಾರಚಿಸಿ ಅತೃಪ್ತರನ್ನು ಒಲಿಸಿಕೊಳ್ಳೋ ದೋಸ್ತಿಗಳ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಿಎಂ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜಕೀಯ ಚದುರಂಗದಾಟದಲ್ಲಿ ಮುಳುಗಿಹೋಗಿರೋ ರಾಜ್ಯ ರಾಜಕಾರಣಿಗಳ ಒಂದೊಂದೂ ನಡೆ ಒಂದೊಂದು ರೀತಿಯ ತಿರುವು ಪಡೆದುಕೊಳ್ತಿದೆ. ಸಚಿವರುಗಳ ರಾಜೀನಾಮೆ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img