Thursday, January 22, 2026

bjp state president

ಬಿಹಾರ BJPಗೆ ಹೊಸ ಸಾರಥಿ!

ಬಿಹಾರ BJPಯ ನೂತನ ಅಧ್ಯಕ್ಷರನ್ನಾಗಿ ಸಂಜಯ್ ಸರೋಗಿ ಅವರನ್ನು ಪಕ್ಷ ನೇಮಕ ಮಾಡಿದೆ. BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಿದ್ದಾರೆಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ABVP ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಸರೋಗಿ, 2001ರಲ್ಲಿ ಬಿಜೆಪ ದರ್ಭಾಂಗ ಘಟಕದ ಅಧ್ಯಕ್ಷರಾಗುವ ಮುನ್ನ...

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...

BJP : ಬಿಜೆಪಿ ರಾಜ್ಯಾಧ್ಯಕ್ಷ ಫೈಟ್ ಶೋಭಾ-ಬೊಮ್ಮಾಯಿ ಕಸರತ್ತು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ಗಮನ ಸಿದ್ಧತೆಯ ಹೊಸ್ತಿಲಲ್ಲೇ ರಾಜ್ಯ ಬಿಜೆಪಿಯ ಆಂತರಿಕ ರಾಜಕಾರಣವೂ ಹೊಸ ಸ್ವರೂಪ ಪಡೆಯುತ್ತಿದೆ. ನಡ್ಡಾ ನಿರ್ಗಮನಕ್ಕೆ ಮುನ್ನ ತಮ್ಮ ಅವಧಿ ವಿಸ್ತರಣೆ ಮಾಡಿಕೊಳ್ಳುವುದಕ್ಕೆ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶತಪ್ರಯತ್ನ ನಡೆಸುತ್ತಿದ್ದಾರೆ. ಅವರ ಪರವಾಗಿ ಯಡಿಯೂರಪ್ಪ ಕೂಡ ಬೆಂಗಾವಲಾಗಿ ನಿಂತಿದ್ದಾರೆ. ಇದಕ್ಕೆ ಪ್ರತಿಯಾಗಿ ವಿರೋಧಿ ಬಣವು ಹೊಸ...

ನಳಿನ್​ ಕುಮಾರ್​ ಕಟೀಲು​ ಕರೊನಾಮುಕ್ತ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ. https://www.youtube.com/watch?v=-CJ94YWPedw ಇದೇ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img