Wednesday, March 4, 2026

BJP Statements

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img