Wednesday, August 12, 2026

BJP Statements

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...
- Advertisement -spot_img

Latest News

ಬಿಜೆಪಿಯ ರಾಜಕೀಯ ರಣಕಹಳೆ ಶುರು – ಕಾಂಗ್ರೆಸ್ ಗೆ ದೊಡ್ಡ ಸಂಕಷ್ಟ!

ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...
- Advertisement -spot_img