Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...